HomeBengaluru Newsಸಂಕ್ರಾಂತಿ ಬಳಿಕ JDS ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ: ಎಂ.ಬಿ.ಪಾಟೀಲ್

ಸಂಕ್ರಾಂತಿ ಬಳಿಕ JDS ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ: ಎಂ.ಬಿ.ಪಾಟೀಲ್

For Dai;y Updates Join Our whatsapp Group

Spread the love

ಬೆಂಗಳೂರು: ಸಂಕ್ರಾಂತಿ ಬಳಿಕ JDS ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೊಸ ಬಾಂಬ್‌ ಸಿಡಿಸಿದ್ದಾರೆ. ನಗರದಲ್ಲಿ ಕುಮಾರಸ್ವಾಮಿ 60 ಪರ್ಸೆಂಟ್ ಲಂಚದ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಮೊನ್ನೆ ನಡೆದ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ.

ಅವರಿಗೆ ಅವರ ಪಕ್ಷದ ಆಸ್ತಿತ್ವಕ್ಕೆ ಧಕ್ಕೆಯಾಗಿದೆ, ಅವರಿಗೆ ಹತಾಶೆ ಶುರುವಾಗಿದೆ. ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ಇದ್ದರೆ ಕೊಡಲಿ, ಸಂಕ್ರಾಂತಿ ಬಳಿಕ ಅವರ ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ ಎಂದು ಹೇಳಿಕೆ ನೀಡಿದ್ದಾರೆ.

ಇನ್ನೂ ಮುಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿ, ಚರ್ಚೆ ಬಂದಾಗ ನೋಡೋಣ. ಕ್ಯಾಬಿನೆಟ್​​​ನಲ್ಲಿ ವಿಷಯ ಬರಲಿ. ವಿಷಯ ನೋಡದೇ ಮಾತನಾಡುವುದು ಮೂರ್ಖತನ ಆಗುತ್ತದೆ. ವರದಿ ನೋಡಿದ ಮೇಲೆ ನಾನು ಮಾತಾಡುತ್ತೇನೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!