For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಭರತ್ ಎಸ್. ಅವರನ್ನು ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ಮುಂದಿನ ಆದೇಶದವರೆಗೆ ಡಾ.ಸುಶೀಲಾ ಬಿ. ಅವರನ್ನು ತಕ್ಷಣ ಜಾರಿಗೆ ಬರುವಂತೆ ಗದಗ ಜಿಪಂ ಸಿಇಒ ಆಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.