28.7 C
Gadag
Friday, September 22, 2023

ಅತಿಯಾದ ಮಳೆಗೆ ಕೊಚ್ಚಿ ಹೋದ ಸೇತುವೆ

Spread the love

ವಿಜಯಸಾಕ್ಷಿ ಸುದ್ದಿ ಗದಗ
ಜಿಲ್ಲೆಯ ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ.
ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ನರಗುಂದ ಹಾಗೂ ಗುರ್ಲಕಟ್ಟಿ ಸಂಪರ್ಕ ಕಲ್ಪಿಸುವ ಸೇತುವೆ ಹಿರೇಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ. ಗುರ್ಲಕಟ್ಟಿ ಹಾಗೂ ಕಣಿಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಈಗಾಗಲೇ ಐದಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಟಾವಿಗೆ ಬಂದ ಪೈರು ನೀರುಪಾಲಾಗಿದ್ದು, ರೈತರ ಚಿಂತಾಕ್ರಾಂತರಾಗಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!