28.3 C
Gadag
Sunday, December 3, 2023

ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಭಸ್ಮ

Spread the love

ವಿಜಯಸಾಕ್ಷಿ ಸುದ್ದಿ, ರಾಯಚೂರು: ಆಕಸ್ಮಿಕ ಬೆಂಕಿ ತಗುಲಿ ಗುಜರಿ ಅಂಗಡಿ ಬೆಂಕಿಯಿಂದ ಹೊತ್ತು ಉರಿದ ಘಟನೆ ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಕೋಟೆ ಏರಿಯಾದಲ್ಲಿ ಘಟ‌ನೆ ನಿನ್ನೆ ತಡರಾತ್ರಿ ಸಂಭವಿಸಿದ್ದು, ಬೆಂಕಿ ಜ್ವಾಲೆಗೆ ಗುಜರಿ ಅಂಗಡಿಯಲ್ಲಿನ ಸಾಮಾನುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ. 

ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಸಿಂಧನೂರು ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts