22.7 C
Gadag
Sunday, December 10, 2023

ಎಸ್.ಆರ್. ಬೊಮ್ಮಾಯಿ ಪುಣ್ಯಸ್ಮರಣೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ 13ನೇ ಪುಣ್ಯಸ್ಮರಣೆಯನ್ನು ನಗರದಲ್ಲಿನ ಬೊಮ್ಮಾಯಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮಹಾಪೌರ ಡಾ.ಪಾಂಡುರಂಗ ಪಾಟೀಲ, ವಿಜಯಾನಂದ ಹೊಸಕೊಟಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಮಜ್ಜಗಿ, ರವಿ ನಾಯಕ, ರಾಮಣ್ಣ ಬಡಿಗೇರ, ಕಿರಣ ಉಪ್ಪಾರ, ಗುರು ಹೂಗಾರ, ನಾಗರಾಜ ಕಟಾವಿ, ಚಂದ್ರು ಕಿರೇಸೂರ, ರಾಮನಗೌಡ್ರ ಶೆಟ್ಟನಗೌಡರ, ದಾವಲ್ ಮೊದಲಾದವರು ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts