22.7 C
Gadag
Sunday, December 10, 2023

ಕೊಪ್ಪಳದಲ್ಲಿ ಕರಡಿ ದಾಳಿ; ಇಬ್ಬರಿಗೆ ಗಾಯ

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಮೆಕ್ಕೆಜೋಳ ಕಾಯಲು ಹೊಲಕ್ಕೆ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕರಡಿ ದಾಳಿ ಮಾಡಿದ ಘಟನೆ ರವಿವಾರ ರಾತ್ರಿ ಗಂಗಾವತಿ ತಾಲೂಕಿನ ಬಂಡ್ರಾಳದಲ್ಲಿ ನಡೆದಿದೆ. ಗಾಯಾಳುಗಳನ್ನು ಮಲ್ಲಪ್ಪ ಜಲ್ಲಿ (30) ಮತ್ತು ದುರ್ಗಪ್ಪ ಜಲ್ಲಿ (60) ಎಂದು ಗುರುತಿಸಲಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts