ಕೊಪ್ಪಳ ನೂತನ ಎಸ್ಪಿಯಾಗಿ ಟಿ.ಶ್ರೀಧರ್ ಅಧಿಕಾರ ಸ್ವೀಕಾರ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಿ.ಶ್ರೀಧರ್ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಮೊನ್ನೆಯಷ್ಟೆ ಕೊಪ್ಪಳ ಎಸ್ಪಿ ಜಿ.ಸಂಗೀತಾರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರಕಾರ ಕೊಪ್ಪಳಕ್ಕೆ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಟಿ.ಶ್ರೀಧರರನ್ನು ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು.

ಮೂಲತಃ ಬಳ್ಳಾರಿ ಜಿಲ್ಲೆಯ ಟಿ.ಶ್ರೀಧರ, ಅಧಿಕಾರ ಸ್ವೀಕರಿಸಿದ ನಂತರ ಕೊಪ್ಪಳ ಜಿಲ್ಲೆಯ ವಿವಿಧ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.


Spread the love

LEAVE A REPLY

Please enter your comment!
Please enter your name here