ಕೊರೊನಾ ಪಾಸಿಟಿವ್ ರಿಜಲ್ಟ್ ಬಂದಿದ್ದಕ್ಕೆ  ಆಸ್ಪತ್ರೆಯಲ್ಲೇ ವ್ಯಕ್ತಿ ಆತ್ಮಹತ್ಯೆ!

0
Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಕೊರೋನಾ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ‌. ಎಷ್ಟೋ ಜನ ಭಯಕ್ಕೆ ಪ್ರಾಣ ಬಿಡುತ್ತಿರುವ ಸಂಗತಿ ಗೊತ್ತಿರುವಂಥದ್ದೇ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕಬಿಡನಾಳ ಗ್ರಾಮದ ವ್ಯಕ್ತಿಯೊಬ್ಬ ಕೊಪ್ಪಳದ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಕುರಿತು ಖಚಿತ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪೊಲೀಸರಿಗೆ ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here