ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ-ಬೆಟಗೇರಿ ರೈಲು ನಿಲ್ದಾಣ ಸಂಪೂರ್ಣ ಪರಿಸರ ಸ್ನೇಹಿ ರೈಲು ನಿಲ್ದಾಣವಾಗಿ ಪರಿವರ್ತನೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ರೈಲು ನಿಲ್ದಾಣದ ಗೋಡೆಯ ಮೇಲೆ ಹಲವು ಆಕರ್ಷಕ ಚಿತ್ರಗಳನ್ನು ಬಿಡಿಸಲಾಗಿದೆ.
![](http://vijayasakshi.com/wp-content/uploads/2021/01/img-20210129-wa01321303936326130709562.jpg)
![](http://vijayasakshi.com/wp-content/uploads/2021/01/img-20210129-wa01051011209130663213820.jpg)
ನಿಲ್ದಾಣದ ಮೆಟ್ಟಿಲುಗಳ ಮೇಲೆ ದಾಳಿ ಮಾಡುತ್ತಿರುವ ಹುಲಿ ಹೋಲುವ ಆಕರ್ಷಕ ‘3ಡಿ ಚಿತ್ರ ‘ಸೃಷ್ಟಿ ಆರ್ಟ್ಸ ಅವರ ಕೈಚಳಕದಲ್ಲಿ ಮೂಡಿ ಬಂದಿದ್ದು, ನೋಡುಗರ ಮೈನವಿರೇಳಿಸುವಂತಿದೆ. ಅಲ್ಲದೇ, ಚಿತ್ರ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ.
![](http://vijayasakshi.com/wp-content/uploads/2021/01/img-20210129-wa01065966338784314972418.jpg)
![](http://vijayasakshi.com/wp-content/uploads/2021/01/img-20210129-wa01046792752454078062068.jpg)
![](http://vijayasakshi.com/wp-content/uploads/2021/01/img-20210129-wa01314039987881087722365.jpg)