36.4 C
Gadag
Friday, June 2, 2023

ಜ.13 ಮಧ್ಯಾಹ್ನ ಅಮವಾಸ್ಯೆ ಕಳೆದು ಒಳ್ಳೇ ಸಮಯ ಬರುತ್ತೆ, ಆಗ ಸಂಪುಟ ವಿಸ್ತರಣೆ ಆಗುತ್ತೆ: ಸಿಎಂ ಯಡಿಯೂರಪ್ಪ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಜ.13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ರವಿವಾರದ ದೆಹಲಿ ವರಿಷ್ಠರ ಭೇಟಿ ಮಾತುಕತೆಯ ಬಳಿಕವಿಂದು ಸಿಎಂ ಯಡಿಯೂರಪ್ಪ ಅವರು ಸಷ್ಪಪಡಿಸಿದರು.

ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿ ಅವರ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೂ ಚಾಲನೆ ನೀಡುವುದಕ್ಕಿಂತ ಮುನ್ನ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಜನವರಿ 13ರ ಮಧ್ಯಾಹ್ನ ಅಮವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ನಿಮಗೂ ಸಮಯ ತಿಳಿಸುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts