36.4 C
Gadag
Friday, June 2, 2023

ದೇವರ ಹುಂಡಿಗೆ ಕನ್ನ; ಅಪರಾಧಿಗೆ ಮೂರು ವರ್ಷ ಜೈಲು

Spread the love

ವಿಜಯಸಾಕ್ಷಿ ಸುದ್ದಿ, ಸುರಪುರ

ಕಾಲಜ್ಞಾನಿ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಹುಂಡಿ ಕಳ್ಳತನ ಮಾಡಲು ಪ್ರಯತ್ನಿಸಿದ್ದ ರಾಜನಕೋಳೂರು ಗ್ರಾಮದ ಮಾಳಿಂಗರಾಯ ದೇವಪ್ಪ ನಾಯ್ಕೋಡಿ ಎಂಬ ವ್ಯಕ್ತಿಗೆ ಸುರಪುರ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅಮರನಾಥ್ ಬಿ.ಎನ್. ಅವರು ಅಪರಾಧಿಗೆ 3 ವರ್ಷ ಜೈಲು ಹಾಗೂ 5000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಕೊಡೆಕಲ್ ಪಿಎಸ್‌ಐ ಬಾಷುಮಿಯಾ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರ ನ್ಯಾಯವಾದಿ ನಾಗರಾಜ್‌ ವಾದ ಮಂಡಿಸಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts