36.4 C
Gadag
Friday, June 2, 2023

ಧಾರವಾಡ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ: ಶ್ರೀಗಂಧ ಕಳ್ಳರ ಬಂಧನ

Spread the love

ವಿಜಯಸಾಕ್ಷಿ ಸುದ್ದಿ ಧಾರವಾಡ: ಜಿಲ್ಲಾ ಅರಣ್ಯ ಇಲಾಖೆ ಸಿಬ್ಬಂದಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಬಂಧಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಕಾರವಾರ, ಧಾರವಾಡ ಜಿಲ್ಲೆಗಳಲ್ಲಿನ ಗಂಧದ ತುಂಡುಗಳನ್ನು ಕಳ್ಳರು ಗೂಡ್ಸ್ ವಾಹನದಲ್ಲಿ ಸಾಗಾಣೆ ಮಾಡುತ್ತಿದ್ದರು.

ಬಂಧಿತ ಐವರೂ ಬೆಳಗಾವಿ ಮೂಲದವರಾಗಿದ್ದಾರೆ. ಬಂಧಿತರಿಂದ 400 ಕೆಜಿ ಶ್ರೀಗಂಧದ ವಶ
ಒಂದು ಗೂಡ್ಸ್ ವಾಹನ ಮತ್ತು ಶಿಫ್ಟ್ ಕಾರು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡಿರುವ ವಸ್ತುಗಳ ಮೌಲ್ಯ ಒಟ್ಟು 70 ಲಕ್ಷವಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts