36.4 C
Gadag
Friday, June 2, 2023

ನಾಳೆ ಸಚಿವ ಸ್ಥಾನಕ್ಕೆ ಮಾಧುಸ್ವಾಮಿ ರಾಜೀನಾಮೆ?

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಜನವರಿ 26ರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತೇನೆ.

ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಬಿಟ್ಟದ್ದು ಎಂಬುದಾಗಿ ತಿಳಿಸಿದ್ದಾರೆ.

ವರದಿ:ಡಾ. ಅಬ್ದುಲ್ ರಜಾಕ್


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts