36.4 C
Gadag
Friday, June 2, 2023

ನಿವೃತ್ತ ವಾರ್ತಾಧಿಕಾರಿ ಬಸವರಾಜ ಆಕಳವಾಡಿ ನಿಧನ

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಇಲ್ಲಿನ ನಿವೃತ್ತ ವಾರ್ತಾಧಿಕಾರಿ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಭೀ.ಆಕಳವಾಡಿ (70) ಫೆ.15 ಸೋಮವಾರ ನಸುಕಿನ ಪೂರ್ವದಲ್ಲಿ ರಾತ್ರಿ 1.30 ಕ್ಕೆ ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಬೇನಾಳ ( ಆರ್.ಎಸ್ ) ಗ್ರಾಮದಲ್ಲಿ ಸೋಮವಾರ ಫೆ.15 ರಂದು ಮಧ್ಯಾಹ್ನ ಜರುಗಲಿದೆ.
ಕುಟುಂಬ ಸದಸ್ಯರ ಸಂಪರ್ಕ ಸಂಖ್ಯೆ : ಸಂಪತ್ ಕುಮಾರ್ ಆಕಳವಾಡಿ- 7795520282


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts