ಪುಷ್ಕರಣಾ ಮಹೋತ್ಸವ ರದ್ದು

0
Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಪ್ರತಿ ವರ್ಷ‌ ಗಂಗಾವತಿ‌ ತಾಲೂಕಿನಲ್ಲಿ ನಡೆಯುತ್ತಿದ್ದ ತುಂಗಭದ್ರಾ ಪುಷ್ಕರಣಾ ಮಹೋತ್ಸವ ಕಾರ್ಯಕ್ರಮವನ್ನು ಈ ವರ್ಷವೂ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಆದರೆ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಪುಷ್ಕರಣಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಅಖಿಲ ಕರ್ನಾಟಕ ಕಮ್ಮವಾರಿ ಸಂಘದ ಅಧ್ಯಕ್ಷ ಜಿ.ರಾಮಕೃಷ್ಣ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here