36.4 C
Gadag
Friday, June 2, 2023

ಬೆಳಗಾವಿ ಲೋಕಸಭೆ ಬೈಎಲೆಕ್ಷನ್; ಬಿಜೆಪಿ ಟಿಕೆಟ್ ನೀಡುವಂತೆ ಪ್ರಮೋದ್ ಮುತಾಲಿಕ್ ಮನವಿ

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಸುರೇಶ್ ಅಂಗಡಿಯವರ ನಿಧನದ ಹಿನ್ನೆಲೆಯಲ್ಲಿ ತೆರುವಾಗಿರುವ
ಬೆಳಗಾವಿ ಲೋಕಸಭೆ ಸ್ಥಾನಕ್ಕೆ
ಬಿಜೆಪಿಯಿಂದ ಕಣಕ್ಕಿಳಿಯಲು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಉತ್ಸುಕತೆ ತೋರಿದ್ದಾರೆ.

ಈಗಾಗಲೇ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ , ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಳಗಾವಿ ಲೋಕಸಭೆ ಬಿಜೆಪಿ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಪ್ರಭಾಕರ್ ಕೋರೆ ಕೂಡಾ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದಾರೆ ಎನ್ನಲಾಗುತ್ತಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಪರ್ಧಿಸುವ ಆಕಾಂಕ್ಷಿಗಳು ಟಿಕೆಟ್ ಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts