25.8 C
Gadag
Saturday, June 10, 2023

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; ಐವರ ದುರ್ಮರಣ

Spread the love

ವಿಜಯಸಾಕ್ಷಿ ಸುದ್ದಿ, ಮಂಗಳೂರು

ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿ
ಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆ
ಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಪುತ್ತೂರಿನಿಂದ ಕೊಡಗಿನ ಕರಿಕೆಯಲ್ಲಿದ್ದ ಮದುವೆ ಕಾರ್ಯಕ್ರಮಕ್ಕೆ ಕೇರಳದ ಪಾಣತ್ತೂರು ಮೂಲಕ ಹೊರಟಿದ್ದ ಖಾಸಗಿ ಬಸ್ ನಲ್ಲಿ
ಒಟ್ಟು 63 ಜನ ಪ್ರಯಾಣಿಕರಿದ್ದರು.

ಬಸ್ ಪಲ್ಟಿಯಾಗಿರುವ ಪರಿಣಾಮದಿಂದಾಗಿ ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts