33.6 C
Gadag
Saturday, March 25, 2023

ಮೋದಿ ಜನ್ಮದಿನ; ರಕ್ತದಾನ ಶಿಬಿರಕ್ಕೆ ಸಚಿವ ಆರ್.ಅಶೋಕ್ ಚಾಲನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಇಂದು ನರೇಂದ್ರ ಮೋದಿ ಅವರು 70 ನೇ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಯುವ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಸಚಿವರಾದ ಅಶೋಕ ಅವರು ಉದ್ಘಾಟನಾ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಹಾಲಪ್ಪ ಆಚಾರ, ರಾಜ್ಯ ಕಾರ್ಯದರ್ಶಿಗಳಾದ ಹೇಮಲತಾ ನಾಯಕ್, ಬಿಜೆಪಿ ಮುಖಂಡರಾದ ಅಮರೇಶ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಗುಳಗಣ್ಣನವರ್, ಜಿಲ್ಲಾ ಯುವ ಮೋರ್ಚದ ಅಧ್ಯಕ್ಷರಾದ ಯಮನೂರು ಚೌಡ್ಕಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ರವಿಚಂದ್ರನ ಮಾಲಿಪಾಟೀಲ್, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಗಳಾದ ಪುಟ್ಟರಾಜ ಚಕ್ಕಿ, ಹಾಗೂ ಕೊಪ್ಪಳ, ಯಲಬುರ್ಗಾ, ಕುಷ್ಟಗಿ, ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ , ಪದಾಧಿಕಾರಿಗಳು ಜಿಲ್ಲಾ ಮಾಧ್ಯಮ ವಕ್ತಾರ ಬಸಲಿಂಗಯ್ಯ ಗದಗಿಮಠ ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,749FollowersFollow
0SubscribersSubscribe
- Advertisement -spot_img

Latest Posts

error: Content is protected !!