ಸಾಲಕ್ಕೆ ಹೆದರಿ ನೇಣಿಗೆ ಶರಣು

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸಾಲಕ್ಕೆ ಹೆದರಿ ಶನಿವಾರ ರಾತ್ರಿ ನೇಣಿಗೆ ಶರಣಾದ ಘಟನೆ ಕೊಪ್ಪಳದ ಜೆ.ಪಿ.ಮಾರ್ಕೆಟ್ ಬಳಿಯ ಬಟ್ಟೆ ಅಂಗಡಿಯೊಂದರ ಮಹಡಿ ಮೇಲೆ ನಡೆದಿದೆ.

ಮೃತನನ್ನು ಯಲ್ಲಪ್ಪ (20) ಎಂದು ಗುರುತಿಸಲಾಗಿದೆ. ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here