ಸಿಎಂ ಬಿಎಸ್ವೈ ಅವರಿಂದ ಕತ್ತಿಗೆ ಬುಲಾವ್: ಬೆಂಗಳೂರಿಗೆ ಹಾರಿದ ಉಮೇಶ್ ಕತ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಾಗುತ್ತದೆನ್ನುವ ಸುದ್ದಿಗಳ ನಡುವೆಯೇ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಬೆಂಗಳೂರಿಗೆ ಹಾರಿದ್ದಾರೆ.

ಹೊರಡುವ ಮೊದಲು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟ್ಟಿದ್ದೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಆಗಲಿದ್ದು, ಸಂಪುಟದಲ್ಲಿ ಅವಕಾಶ ಕೊಡೋದು ಬಿಡೋದು ಸಿಎಂ ಅವರಿಗೆ ಬಿಟ್ಟದ್ದು. ಅವಕಾಶ ಕೊಟ್ಟರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ ಎಂದು ಕತ್ತಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here