ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು: ರಾಜಕೀಯ ಎದುರಾಳಿಗಳು, ಒಂದೇ ಸಮುದಾಯದವರಾದ ಈಶ್ವರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ವಾಗ್ದಾಳಿ ನಡೆಯುವುದು ಸಾಮಾನ್ಯ.
Advertisement
ಚಿಕ್ಕಮಗಳೂರಿನಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿಯೂ ಸಹ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.
ಸಿದ್ದರಾಮಯ್ಯ ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವಿಲ್ಲ. ಗೋಮಾಂಸ ತಿಂತೀನಿ, ನಾಟಿ ಕೋಳಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತಾರೆ. ಅವರು ಏನಾದ್ರು ತಿಂದು ಸಾಯಲಿ ಎಂದು ಇಲ್ಲಿ ನಡೆದ, ಜನಸೇವಕ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು.