36.4 C
Gadag
Friday, June 2, 2023

ಸಿದ್ದರಾಮಯ್ಯ ಏನಾದರೂ ತಿಂದು ಸಾಯಲಿ: ಮತ್ತೆ ನಾಲಿಗೆ ಹರಿಬಿಟ್ಟ ಈಶ್ವರಪ್ಪ

Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು: ರಾಜಕೀಯ ಎದುರಾಳಿಗಳು, ಒಂದೇ ಸಮುದಾಯದವರಾದ ಈಶ್ವರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ವಾಗ್ದಾಳಿ ನಡೆಯುವುದು ಸಾಮಾನ್ಯ.

ಚಿಕ್ಕಮಗಳೂರಿನಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿಯೂ ಸಹ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ಸಿದ್ದರಾಮಯ್ಯ ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವಿಲ್ಲ. ಗೋಮಾಂಸ ತಿಂತೀನಿ, ನಾಟಿ ಕೋಳಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತಾರೆ. ಅವರು ಏನಾದ್ರು ತಿಂದು ಸಾಯಲಿ ಎಂದು ಇಲ್ಲಿ ನಡೆದ, ಜನಸೇವಕ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts