28.3 C
Gadag
Sunday, December 3, 2023

ಸೆಂಟ್ರಲ್ ಬ್ಯಾಂಕ್ ನಲ್ಲಿ ಹೊತ್ತಿದ ಬೆಂಕಿ: ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Spread the love

ವಿಜಯಸಾಕ್ಷಿ ಸುದ್ದಿ, ಗದಗ
ನಗರದ ರೋಟರಿ ಸರ್ಕಲ್ ಹತ್ತಿರವಿರುವ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದರ ಪರಿಣಾಮವಾಗಿ ವಿದ್ಯುತ್ ಬೋರ್ಡ್ ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪೀಠೋಪಕರಣಕ್ಕೆ ಹತ್ತಿದ್ದ ಬೆಂಕಿ ನಂದಿಸುವ ಮೂಲಕ ಭಾರಿ
ಅನಾಹುತವೊಂದನ್ನು ತಪ್ಪಿಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts