For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಮೆಕ್ಕೆಜೋಳ ಕಾಯಲು ಹೊಲಕ್ಕೆ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕರಡಿ ದಾಳಿ ಮಾಡಿದ ಘಟನೆ ರವಿವಾರ ರಾತ್ರಿ ಗಂಗಾವತಿ ತಾಲೂಕಿನ ಬಂಡ್ರಾಳದಲ್ಲಿ ನಡೆದಿದೆ. ಗಾಯಾಳುಗಳನ್ನು ಮಲ್ಲಪ್ಪ ಜಲ್ಲಿ (30) ಮತ್ತು ದುರ್ಗಪ್ಪ ಜಲ್ಲಿ (60) ಎಂದು ಗುರುತಿಸಲಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.