ರಾಜ್ಯದಲ್ಲಿ ಇಂದು 40 ಸಾವಿರದ ಗಡಿಗೆ ಬಂದು ನಿಂತ ಸೋಂಕಿತರ ಸಂಖ್ಯೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಇಂದು ಮಹಾಮಾರಿಯ ಮರಣ ಮೃದಂಗ ಬಾರಿಸಿದೆ. ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 480 ಜನ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 19,852ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 39,510 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ
20,13,193ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 15,879 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,83,519ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 259 ಜನ ಬಲಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here