ಸಚಿವ ಆನಂದ ಸಿಂಗ್ ಭಾವನೆ ಗೌರವಿಸುತ್ತೇನೆ: ಸಿಎಂ ಬೊಮ್ಮಾಯಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಸಚಿವ ಆನಂದ್ ಸಿಂಗ್ ಭಾವನೆ ಹೇಳಿಕೊಂಡಿದ್ದಾರೆ. ಅದನ್ನು ಗೌರಿವಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಖಾತೆ ಹಂಚಿಕೆಗೆ ಆನಂದ್ ಸಿಂಗ್ ಅಸಮಾಧಾನ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಸಚಿವ ಆನಂದ್ ಸಿಂಗ್ ತಮ್ಮ ಭಾವನೆ ಹೇಳಿಕೊಂಡಿದ್ದಾರೆ. ಅವರ ಭಾವನೆ, ಮನವಿಯನ್ನು ಗೌರವಿಸುವುದಾಗಿ, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ಇಂದು ಸಂಜೆ ಎಂಟಿಬಿ ನಾಗರಾಜ್ ಕೂಡ ಭೇಟಿಯಾಗಲಿದ್ದಾರೆ. ಅವರೊಂದಿಗೂ ಮಾತುಕತೆ ನಡೆಸಿ ಸಮಸ್ಯೆ ಆಲಿಸುತ್ತೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here