ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆ ಉನ್ನತೀಕರಣ ಯೋಜನೆಗಳಿಗೆ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್ ಆರ್ ನಿಧಿಯನ್ನು ಕ್ರೋಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ನೇಮಕ ಮಾಡಿರುವ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರ ಮಾಡಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಉಪಸ್ಥಿತರಿದ್ದರು.
Advertisement