2A ಮೀಸಲಾತಿ ನೀಡುವಂತೆ ಆಗ್ರಹಿಸಿ ಪಾದಯಾತ್ರೆ: ಕೂಡಲ ಸಂಗಮಕ್ಕೆ ನೂರಾರು ಜನರು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ
ಕೂಡಲ ಸಂಗಮದಿಂದ ಬೆಂಗಳೂರು ವಿಧಾನಸೌಧದವರಿಗೆ ಪಾದಯಾತ್ರೆ ಹಿನ್ನಲೆಯಲ್ಲಿ ನಗರದ ತೋಂಟದಾರ್ಯ ಮಠದದಿಂದ ಕೂಡಲ ಸಂಗಮಕ್ಕೆ ಪಂಚಮಸಾಲಿ ಸಮಾಜದ ನೂರಾರು ಜನರು ಪ್ರಯಾಣ ಬೆಳೆಸಿದರು.

ಜಿಲ್ಲೆಯಿಂದ ಪಂಚಮಸಾಲಿ ಸಮಾಜದ ಮಹಿಳೆಯರು, ಯುವಕರು, ಹಿರಿಯರು ಪಾದಾಯಾತ್ರೆಯಲ್ಲಿ ಭಾಗವಹಿಸಿಸಲು
ಕ್ರಷರ್, ಮಿನಿ ಬಸ್ ಮೂಲಕ ಕೂಡಲ ಸಂಗಮಕ್ಕೆ ತೆರಳಿದರು.

ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here