Crime News

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು..!

ವಿಜಯಸಾಕ್ಷಿ ಸುದ್ದಿ, ಗದಗ ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು...

ಬೆಳ್ಳಟ್ಟಿಗೆ ತೆರಳುತ್ತಿದ್ದ ಬಸ್ ಪಲ್ಟಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬುಧವಾರ ಶಿರಹಟ್ಟಿ ಕಡೆಯಿಂದ ಬೆಳ್ಳಟ್ಟಿಗೆ ತೆರಳುತ್ತಿದ್ದ...

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಮನೆಗಳ್ಳತನ ನಡೆಸಿದ್ದ ಆರೋಪಿಯ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ...

ಸರಕಾರಿ ಬಸ್ ಪಲ್ಟಿ: ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯ, ಗಾಜು ಹೊಡೆದು ಪ್ರಯಾಣಿಕರನ್ನು ಕಾಪಾಡಿದ ಗ್ರಾಮಸ್ಥರು..!

ವಿಜಯಸಾಕ್ಷಿ ಸುದ್ದಿ, ಮುಂಡರಗಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾದ ಕಾರಣ 20...

Political News

ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಿ : ಅಜಯ ಗುಪ್ತಾ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಅಜಯ ಗುಪ್ತಾ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಹಿರಿಯ...

ಸುಭದ್ರ ದೇಶ ನಿರ್ಮಾಣಕ್ಕೆ ಮುಂದಾಗಿ : ಸುರೇಶ ಕುಂಬಾರ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ, ವಿಶ್ವದಲ್ಲೇ ಅತ್ಯಂತ ದೊಡ್ಡ...

Cinema

Dharwad News

Gadag News

Trending

ಜೋಳ ಖರೀದಿ ನೋಂದಣಿ ವಿಸ್ತರಿಸಿ : ಟಾಕಪ್ಪ ಸಾತಪುತೆ

ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾರ್ಚ್ 27ರಿಂದ ಪ್ರಾರಂಭವಾಗಿದ್ದ ರೈತರ ಜೋಳ ಖರೀದಿ ನೋಂದಣಿ ಕಾರ್ಯಕ್ರಮವನ್ನು ಮುಂದುವರಿಸುವಂತೆ ಆಗ್ರಹಿಸಿ ಭಾರತಿಯ ಕಿಸಾನ್ ಸಂಘದಿಂದ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ...

ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಿ : ಅಜಯ ಗುಪ್ತಾ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಅಜಯ ಗುಪ್ತಾ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಹಿರಿಯ...

ದೇಶದ ರಕ್ಷಣೆಗಾಗಿ ಮತ ಚಲಾಯಿಸಿ : ವೆಂಕಟೇಶಯ್ಯ

ವಿಜಯಸಾಕ್ಷಿ ಸುದ್ದಿ, ಗದಗ : 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತಮ್ಮ ಆಡಳಿತ ಅವಧಿಯಲ್ಲಿ ಸ್ಲಂ ನಿವಾಸಿಗಳಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಸ್ಲಂ ಜನರ ಭೂಮಿಯನ್ನು ಸಾರ್ವಜನಿಕ...

ಸುಭದ್ರ ದೇಶ ನಿರ್ಮಾಣಕ್ಕೆ ಮುಂದಾಗಿ : ಸುರೇಶ ಕುಂಬಾರ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಸುರೇಶ ಕುಂಬಾರ, ವಿಶ್ವದಲ್ಲೇ ಅತ್ಯಂತ ದೊಡ್ಡ...

ನೀರಿಗಾಗಿ ಜಕ್ಕಲಿ ಗ್ರಾ.ಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್‌ನ ನೂರಾರು ನಿವಾಸಿಗಳು ಬದು ನಿರ್ಮಾಣ ಕೆಲಸ ಮುಗಿಸಿ ಖಾಲಿ ಕೊಡ ಹಿಡಿದು ಗ್ರಾ.ಪಂಗೆ ಮುತ್ತಿಗೆ...

ಸತ್ಕಾರ್ಯಗಳಿಂದ ಸಮಾಜಕ್ಕೆ ಶಕ್ತಿ : ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಸಮಾಜದಲ್ಲಿ ರಚನಾತ್ಮಕ ಮತ್ತು ಗುಣಾತ್ಮಕ ಕಾರ್ಯಗಳು ಯಾವಾಗಲೂ ನಡೆಯಬೇಕು. ಸತ್ಕಾರ್ಯಗಳಿಂದ ಸಮಾಜಕ್ಕೆ ಹೆಚ್ಚು ಬಲ ದೊರಕಲು ಸಹಕಾರಿಯಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು...

Education

ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಅವರಿಗೆ ಮೌಲ್ಯಯುತ ಮತ್ತು ನೈತಿಕ ಶಿಕ್ಷಣ ದೊರೆಯಲು ಸಾಧ್ಯವಾಗುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಶಾಖೆಯ ಸಂಚಾಲಕಿ ಬಿ.ಕೆ. ಸರೋಜಕ್ಕ ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...

ಜೀವನದಲ್ಲಿ ಉತ್ತಮ ಗುರಿ ಹೊಂದಿ : ಶಿವಾನಂದ ಮಾದಣ್ಣವರ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಬೆಳೆಸಿಕೊಂಡು ಗುರಿ ತಲುಪಲು ಅಧ್ಯಯನಶೀಲರಾಗಬೇಕು ಎಂದು ಸೊರಟೂರ ಆದಿಶಕ್ತಿ ಟ್ರಸ್ಟ್ ಅಧ್ಯಕ್ಷ ಶಿವಾನಂದ ಮಾದಣ್ಣವರ ಹೇಳಿದರು. ಅವರು ಸೊರಟೂರ ಗ್ರಾಮದ ಆದಿಶಕ್ತಿ ಟ್ರಸ್ಟ್ ನ ನವಶಕ್ತಿ ಬೇಸಿಗೆ ಶಿಬಿರದಲ್ಲಿ ಡಾ. ಬಿ.ಆರ್....

India News

error: Content is protected !!