ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಈ ಬಾರಿ ಅತೀ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದು ಹಾವೇರಿ-ಗದಗ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಅವರು ಪಟ್ಟಣದ ದಿ. ಆರ್.ಎನ್....
ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ, ಬರ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದು, ಯಾವುದೇ ಗ್ರಾಮ, ಪಟ್ಟಣಗಳಿಗೆ ಕುಡಿಯುವ ನೀರಿನ ಕೊರತೆ ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...
ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಾಳಿ ವಿದ್ಯುತ್ ಉತ್ಪಾದನಾ ಕಂಪನಿಗಳ ಬೃಹತ್ ವಾಹನಗಳ ಓಡಾಟದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಜಿಲ್ಲೆಯ ದೊಡ್ಡ ಬಸ್ ನಿಲ್ದಾಣವಾಗಿರುವ ನರೇಗಲ್ಲ ಬಸ್ನಿಲ್ದಾಣವು ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವುದನ್ನು ಮಾಧ್ಯಮದ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ನಮ್ಮ ಗಮನಕ್ಕೆ ತಂದಿದ್ದಾರೆ. ಅವುಗಳಿಗೆ ಶೀಘ್ರವೇ...
ವಿಜಯಸಾಕ್ಷಿ ಸುದ್ದಿ, ರೋಣ : ನರೇಗಾ ಯೋಜನೆಯು ಬೇಸಿಗೆಯ ದಿನಗಳಲ್ಲಿ ಬಡವರಿಗೆ ಅಸರೆಯಾಗುವುದರ ಜೊತೆಗೆ ಬದುಕನ್ನು ಕಟ್ಟಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ನೀವೆಲ್ಲರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಡವರು ಕೂಲಿ ಕೆಲಸ ಮಾಡಿ ತಮ್ಮ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ನಾಲ್ವಾಡದವರ ಓಣಿಯಲ್ಲಿ 99ನೇ ವರ್ಷದ ಕಾಮರತಿ ಉತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಮಂಗಳವಾರ ಉತ್ಸವ ಸಮಿತಿಯು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಏರ್ಪಡಿಸಿತ್ತು.
ಸುಮಾರು 800ಕ್ಕೂ ಹೆಚ್ಚಿನ ಮಹಿಳೆಯರು ಕಾಮರತಿಯ...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ.
ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ...