ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಈ ಬಾರಿ ಅತೀ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದು ಹಾವೇರಿ-ಗದಗ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಅವರು ಪಟ್ಟಣದ ದಿ. ಆರ್.ಎನ್....
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಸಿದ್ಧಲಿಂಗ ನಗರದ ಎಸ್ವಾಯ್ಬಿಎಂಎಸ್ ಯೋಗಪಾಠಶಾಲೆಯ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ಸದಸ್ಯರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟದ ಫಲಿತಾಂಶ ಕೆಳಗಿನಂತಿದೆ.
ವೇಗದ ನಡಿಗೆ: ಪ್ರಥಮ-ಚೈತ್ರಾ ಹದ್ದಣ್ಣವರ,...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಬದುಕಿನ ಜಂಜಾಟದಲ್ಲಿ ಸದಾ ಮುಳುಗಿರುವವರಿಗೆ ಸಂಗೀತ ಸಂತೋಷ-ಸಮಾಧಾನ ನೀಡುವ ಸಂಜೀವಿನಿಯಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ...
ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಏಪ್ರಿಲ್ ತಿಂಗಳ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿವೆ.
ಏ. 1ರಂದು ಬೈಲಹೊಂಗಲದ ವಣ್ಣೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಮಾರಂಭ,...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ, ಬರ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದು, ಯಾವುದೇ ಗ್ರಾಮ, ಪಟ್ಟಣಗಳಿಗೆ ಕುಡಿಯುವ ನೀರಿನ ಕೊರತೆ ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...
ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಾಳಿ ವಿದ್ಯುತ್ ಉತ್ಪಾದನಾ ಕಂಪನಿಗಳ ಬೃಹತ್ ವಾಹನಗಳ ಓಡಾಟದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ.
ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ...