ವಿಜಯಸಾಕ್ಷಿ ಸುದ್ದಿ, ನರಗುಂದ : ಮೇ 7ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು.
ನರಗುಂದ ನಗರದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಕಳೆದ 40 ವರ್ಷಗಳಿಂದ ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ತೋರಿರುವ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಸಮೀಪದ ತಿಮ್ಮಾಪೂರ ಗ್ರಾಮಸ್ಥರು, ರಾಜ್ಯ...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸ್ತುತ ದಿನಮಾನದ ಆಹಾರ, ಜೀವನಶೈಲಿಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಹೃದಯಾಘಾತ, ರಕ್ತದ ಒತ್ತಡ, ಸಕ್ಕರೆ ಖಾಯಿಲೆ ಹೆಚ್ಚಾಗುತ್ತಿರುದಕ್ಕೆ ನಮ್ಮ ಜೀವನ ಶೈಲಿಯಲ್ಲಿನ ಬದಲಾವಣೆಗಳೇ ಕಾರಣ ಎಂದು ಡಾ....
ವಿಜಯಸಾಕ್ಷಿ ಸುದ್ದಿ, ಧಾರವಾಡ : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾರಂಗದಲ್ಲಿ, ಪತ್ರಿಕೆಗಳು ಸದಾ ತಿಳುವಳಿಕೆ ನೀಡುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಹಗಲಿರಳು ಶ್ರಮಿಸುತ್ತ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಸೂಕ್ತ ದಾಖಲೆ ಇಲ್ಲದೇ ಸರಕಾರಿ ಬಸ್ನಲ್ಲಿ ಸಾಗಿಸುತ್ತಿದ್ದ 5ಲಕ್ಷ ರೂ ಹಣವನ್ನು ತಾಲೂಕಿನ ರಾಮಗೇರಿ ಚೆಕ್ಪೋಸ್ಟ್ ನಲ್ಲಿ ಗುರುವಾರ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಕಡೆ ಬರುತ್ತಿದ್ದ ಕೆಎಸ್ಆರ್ಟಸಿ ಬಸ್ನಲ್ಲಿ ತಪಾಸಣೆ...
ವಿಜಯಸಾಕ್ಷಿ ಸುದ್ದಿ, ಗದಗ : ಶಹರ ವಲಯದ ಅಕ್ಷರ ಟೆಕ್ನೊ ಶಾಲೆಯಲ್ಲಿ ಇತ್ತೀಚೆಗೆ ವಿಶ್ವ ಗುಬ್ಬಚ್ಚಿ ದಿನವನ್ನು ಆಚರಿಸಲಾಯಿತು. ಗುಬ್ಬಚ್ಚಿ ಚಿಕ್ಕ ಪಕ್ಷಿಯಾದರೂ, ಪರಿಸರ ಸಮತೋಲನಕ್ಕೆ ಅತ್ಯವಶ್ಯ.
`ಗುಬ್ಬಚ್ಚಿಯನ್ನು ಪ್ರೇಮಿಸೋಣ' ಎಂಬ ಘೋಷವಾಕ್ಯದೊಂದಿಗೆ, ಬೊಂಬಿನಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 25ರ ರಾತ್ರಿ 11.34 ಗಂಟೆಯ ಸುಮಾರಿಗೆ ತೇಗೂರ ಚೆಕ್ ಪೋಸ್ಟ್ನಲ್ಲಿ ಕೆಎಸ್ಆರ್ಟಿಸಿ ಬಸ್ ತಪಾಸಣೆ ಮಾಡಿದಾಗ ದಾಖಲೆ ಇಲ್ಲದ 4,97,600 ರೂ ನಗದು ಹಣ ಪತ್ತೆಯಾಗಿದ್ದು,...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 26ರ ಬೆಳಿಗ್ಗೆ ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಕಾರ್ ಒಂದರಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ರೂ. 3,35,500 ಮೌಲ್ಯದ ಪ್ಯಾಂಟ್...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ.
ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ...