Crime News

ನೆನಪಿಡಿ, ಇಲ್ಲಿ ಯಾವುದೂ ಉಚಿತವಿಲ್ಲ!

ನಾವು ಈ ತಂತ್ರಜ್ಞಾನ ಯುಗದಲ್ಲಿ ಎಷ್ಟೆಲ್ಲ ಮುಂದುವರೆದಿದ್ದೇವೆ, ಎಂತೆಂಥಾ ಸಾಧನೆ ಮಾಡಿದ್ದೇವೆ,...

ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ : ಈರಣ್ಣ ಪೂಜಾರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠಳ ಬರ್ಬರ...

ನಿಷ್ಪಕ್ಷಪಾತ ತನಿಖೆಯಾಗಲಿ : ವೀರಭದ್ರಯ್ಯ ಹಿರೇಮಠ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಹಾಡಹಗಲೇ ನಡೆದ...

ನೇಹಾ ಹಂತಕನನ್ನು ಗಲ್ಲಿಗೇರಿಸಿ : ರವಿ ನರೆಗಲ್

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಹತ್ಯೆ ಮಾಡಿದ...

ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಬೇಡ ಜಂಗಮ ಸಮಾಜದ...

Political News

ಸಂವಿಧಾನದ ಆಶಯಗಳನ್ನು ಮುಂದುವರೆಸಲು ಸಹಕರಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇಲ್ಲಿನ ಬಾಲೇಹೊಸೂರ ಗ್ರಾಮದಲ್ಲಿ ಸೋಮವಾರ ಸಂಜೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಭಾಗದ ನೈಜ ಸಮಸ್ಯೆಗಳ...

ಕಾಂಗ್ರೆಸ್ ರಾಜ್ಯ ಆಳುವ ನೈತಿಕತೆ ಕಳೆದುಕೊಂಡಿದೆ : ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತಗೊಳಿಸಿದೆ. ಬರ ಪರಿಸ್ಥಿತಿಯಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ...

Cinema

Dharwad News

Gadag News

Trending

ಸಂವಿಧಾನದ ಆಶಯಗಳನ್ನು ಮುಂದುವರೆಸಲು ಸಹಕರಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇಲ್ಲಿನ ಬಾಲೇಹೊಸೂರ ಗ್ರಾಮದಲ್ಲಿ ಸೋಮವಾರ ಸಂಜೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಭಾಗದ ನೈಜ ಸಮಸ್ಯೆಗಳ...

ಕಾಂಗ್ರೆಸ್ ರಾಜ್ಯ ಆಳುವ ನೈತಿಕತೆ ಕಳೆದುಕೊಂಡಿದೆ : ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತಗೊಳಿಸಿದೆ. ಬರ ಪರಿಸ್ಥಿತಿಯಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ...

ತೋಂಟದ ಸಿದ್ದರಾಮ ಶ್ರೀಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದ ಭಾವೈಕ್ಯತೆಯ ಮಠವಾದ ಶ್ರೀ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ ಪ್ರತಿ ವರ್ಷವೂ ಜಾತಿ-ಮತ-ಬೇಧವೆನ್ನದೆ ಎಲ್ಲಾ ಧರ್ಮದವರನ್ನು ಒಳಗೊಂಡಂತೆ ಪದಾಧಿಕಾರಿಗಳನ್ನು ನೇಮಕ ಮಾಡಿ ಜಾತ್ರೆ...

ನೆನಪಿಡಿ, ಇಲ್ಲಿ ಯಾವುದೂ ಉಚಿತವಿಲ್ಲ!

ನಾವು ಈ ತಂತ್ರಜ್ಞಾನ ಯುಗದಲ್ಲಿ ಎಷ್ಟೆಲ್ಲ ಮುಂದುವರೆದಿದ್ದೇವೆ, ಎಂತೆಂಥಾ ಸಾಧನೆ ಮಾಡಿದ್ದೇವೆ, ಅಸಾಧ್ಯವಾದುದನ್ನೂ ಸಾಧಿಸಿ ಬೀಗುತ್ತಿದ್ದೇವೆ ಎಂಬುದು ಎಷ್ಟು ಸತ್ಯವೋ, ಇನ್ನೊಂದು ಮಗ್ಗುಲಲ್ಲಿ, ಅದೇ ತಂತ್ರಜ್ಞಾನದ ಅಪಾಯಗಳು, ಮೋಸದಾಟಗಳ ಬಗ್ಗೆ ಎಚ್ಚರಿಕೆ ಮೂಡಿಸುವಲ್ಲಿ...

ಭಾವೈಕ್ಯತೆ ಸಾರಿದ ತೋಂಟದ ಜಾತ್ರೆ

ವಿಜಯಸಾಕ್ಷಿ ಸುದ್ದಿ, ಗದಗ : ನಾಡಿನ ಜಾತ್ರೆಗಳಲ್ಲಿಯೇ ಮಾದರಿಯ ಜಾತ್ರೆಯೆನಿಸಿದ ಐತಿಹಾಸಿಕ ಗದುಗಿನ ತೋಂಟದಾರ್ಯ ಮಹಾರಥೋತ್ಸವವು ಪೂಜ್ಯ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಮಂಗಳವಾರ ಸಂಜೆ 6.30ಕ್ಕೆ ಅಸಂಖ್ಯಾತ ಭಕ್ತರ...

ಕುಮಾರ ಸ್ವೀಟ್ ಮಾರ್ಟ್ಇಂಡಸ್ಟ್ರೀಸ್ ನಲ್ಲಿ ಮಳೆ-ಗಾಳಿಗೆ ಅಪಾರ ಹಾನಿ

ವಿಜಯಸಾಕ್ಷಿ ಸುದ್ದಿ, ರೋಣ : ರೋಣ ಪಟ್ಟಣದಲ್ಲಿ ಸೋಮವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಪಟ್ಟಣದ ಹೊಳೆಆಲೂರ ರಸ್ತೆಯಲ್ಲಿರುವ ಕುಮಾರ ಸ್ವೀಟ್ ಮಾರ್ಟ್ ಇಂಡಸ್ಟ್ರೀಸ್ ಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಸೋಮವಾರ...

Education

ಸಾಧನೆ ಮಾಡಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಪ್ರಕಟವಾದ ಪದವಿಪೂರ್ವ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ, ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು...

ಚಾರ್ಟರ್ಡ್ ಅಕೌಂಟೆನ್ಸಿ ಕೋರ್ಸ್ ಜಾಗೃತಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಹುಬ್ಬಳ್ಳಿಯ ICAI ಸಹಯೋಗದಲ್ಲಿ SIRC ಅಡಿಯಲ್ಲಿ Chartered Accountancy Course ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿ ಬ್ರಾಂಚಿನ SIRC ಮಾಜಿ...

India News

error: Content is protected !!