Crime News

ನೇಹಾ ಹತ್ಯೆ ಖಂಡಿಸಿ ರಾಜ್ಯಪಾಲರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಶ್ರೀರಾಮ ಸೇನೆಯ ತಾಲೂಕಾ ಘಟಕದ...

ನೆನಪಿಡಿ, ಇಲ್ಲಿ ಯಾವುದೂ ಉಚಿತವಿಲ್ಲ!

ನಾವು ಈ ತಂತ್ರಜ್ಞಾನ ಯುಗದಲ್ಲಿ ಎಷ್ಟೆಲ್ಲ ಮುಂದುವರೆದಿದ್ದೇವೆ, ಎಂತೆಂಥಾ ಸಾಧನೆ ಮಾಡಿದ್ದೇವೆ,...

ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ : ಈರಣ್ಣ ಪೂಜಾರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠಳ ಬರ್ಬರ...

ನಿಷ್ಪಕ್ಷಪಾತ ತನಿಖೆಯಾಗಲಿ : ವೀರಭದ್ರಯ್ಯ ಹಿರೇಮಠ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಹಾಡಹಗಲೇ ನಡೆದ...

ನೇಹಾ ಹಂತಕನನ್ನು ಗಲ್ಲಿಗೇರಿಸಿ : ರವಿ ನರೆಗಲ್

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಹತ್ಯೆ ಮಾಡಿದ...

Political News

ಮತದಾನ ಪ್ರತಿ ಅರ್ಹ ವ್ಯಕ್ತಿಯ ಕರ್ತವ್ಯ : ಎಸ್.ಕೆ. ಇನಾಮದಾರ

ವಿಜಯಸಾಕ್ಷಿ ಸುದ್ದಿ, ರೋಣ : ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಮಹತ್ವ ಸಾರುವ ಉದ್ದೇಶದಿಂದ ರೋಣ ತಾಲೂಕ ಪಂಚಾಯತ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಅವರ ಮದುವೆ ಸಮಾರಂಭದಲ್ಲಿ ರೋಣ ತಾ.ಪಂ ಕಾರ್ಯನಿರ್ವಾಹಕ...

ಮತ ಚಲಾಯಿಸಿ ಸೌಲಭ್ಯ ಕೇಳಿ : ಡಾ. ಹಂಪಣ್ಣ ಸಜ್ಜನ

ವಿಜಯಸಾಕ್ಷಿ ಸುದ್ದಿ, ನರಗುಂದ : ಯುವ ಮತದಾರರಲ್ಲಿ ಕಡ್ಡಾಯ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು. ಸಹಿ...

Cinema

Dharwad News

Gadag News

Trending

ಅಕ್ಕಮಹಾದೇವಿ ಪರಮ ವೈರಾಗ್ಯ ಮೂರ್ತಿ : ದೇವಕಿ ಕೊಡ್ಲಿವಾಡ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅಕ್ಕಮಹಾದೇವಿ ವಚನಗಳ ಅಂಶಗಳು ಸಾರ್ವಕಾಲಿಕ ಸತ್ಯ ಮತ್ತು ಕನ್ನಡ ಸಾರಸ್ವತ ಲೋಕದ ಆಧ್ಯಾತ್ಮಿಕ ಸಾಹಿತ್ಯದಲ್ಲಿ ಮಹತ್ತರ ಕೊಡುಗೆಗಳಾಗಿವೆ ಎಂದು ನಿವೃತ್ತ ಶಿಕ್ಷಕಿ, ಸಾಹಿತಿ ದೇವಕಿ ಕೊಡ್ಲಿವಾಡ ಹೇಳಿದರು. ಅವರು...

ನೇಹಾ ಹತ್ಯೆ ಖಂಡಿಸಿ ರಾಜ್ಯಪಾಲರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಶ್ರೀರಾಮ ಸೇನೆಯ ತಾಲೂಕಾ ಘಟಕದ ವತಿಯಿಂದ ರಾಜ್ಯದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಬರ್ಬರ ಕೊಲೆ, ದಾಳಿ ಖಂಡಿಸಿ ಕುಸಿದು ಬಿದ್ದ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ,...

ತಾಯಿಯ ಸ್ಥಾನಕ್ಕೆ ಯಾರೂ ಸಾಟಿಯಿಲ್ಲ : ಬಸವರಾಜ ಹೊರಟ್ಟಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಯಾವ ದೇಶದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆದಿರುತ್ತಾರೋ ಆ ದೇಶ ಅಭಿವೃದ್ಧಿ ಪಥದತ್ತ ಸಾಗುವುದು ನಿಶ್ಚಿತ. ಜೊತೆಗೆ ಆ ದೇಶದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯೊಂದಿಗೆ ಎಲ್ಲ ಸೌಭಾಗ್ಯಗಳನ್ನು ಕಾಣಲು...

ರಾಯರ ಸಂಕಲ್ಪದಂತೆ ಕಿರಟಗೇರಿ ಸುಕ್ಷೇತ್ರವಾಗಲಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಕಿರಟಗೇರಿ ಗ್ರಾಮಸ್ಥರ ಹಾಗೂ ರಾಘವೇಂದ್ರ ಸ್ವಾಮಿಗಳ ಭಕ್ತರ ಸದಿಚ್ಛೆಯಂತೆ ಗದಗ ತಾಲೂಕಿನ ಕಿರಟಗೇರಿ ಗ್ರಾಮ ಪವಾಡದ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಮಂತ್ರಾಲಯದ ಪೀಠಾಧಿಪತಿಗಳಾದ 108 ಶ್ರೀ ಸುಭುದೇಂದ್ರ ಶ್ರೀಗಳು...

ಅಕ್ಕನ ಬಳಗದಲ್ಲಿ ನಾಲ್ಕನೇ ದಿನದ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಅಕ್ಕನ ಬಳಗದಲ್ಲಿ ಅಕ್ಕನ ಜಯಂತಿ ಉತ್ಸವದ ಅಂಗವಾಗಿ 4ನೇ ದಿನವಾದ ಮಂಗಳವಾರ ಅಕ್ಕಮಹಾದೇವಿಯನ್ನು ತೊಟ್ಟಲಿಗೆ ಹಾಕಿ ಹೆಸರಿಡುವ ಹಾಗೂ ಮುತ್ತೈಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು....

ಸಂಭ್ರಮದ ಹನುಮ ಜಯಂತಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಬ್ರಾಹ್ಮಣ ಸಮಾಜ ಸೇವಾ ಸಮಿತಿ ವತಿಯಿಂದ ಮಂಗಳವಾರ ಇಲ್ಲಿನ ಹಿರೇಬಜಾರದ ಮಾರುತಿ ದೇವರ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆಯೊಂದಿಗೆ ತೊಟ್ಟಿಲೋತ್ಸವ, ಬಳಿಕ...

Education

ಸಾಧನೆ ಮಾಡಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಪ್ರಕಟವಾದ ಪದವಿಪೂರ್ವ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ, ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು...

ಚಾರ್ಟರ್ಡ್ ಅಕೌಂಟೆನ್ಸಿ ಕೋರ್ಸ್ ಜಾಗೃತಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಹುಬ್ಬಳ್ಳಿಯ ICAI ಸಹಯೋಗದಲ್ಲಿ SIRC ಅಡಿಯಲ್ಲಿ Chartered Accountancy Course ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿ ಬ್ರಾಂಚಿನ SIRC ಮಾಜಿ...

India News

error: Content is protected !!