ವಿಜಯಸಾಕ್ಷಿ ಸುದ್ದಿ, ರೋಣ : ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಮಹತ್ವ ಸಾರುವ ಉದ್ದೇಶದಿಂದ ರೋಣ ತಾಲೂಕ ಪಂಚಾಯತ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಅವರ ಮದುವೆ ಸಮಾರಂಭದಲ್ಲಿ ರೋಣ ತಾ.ಪಂ ಕಾರ್ಯನಿರ್ವಾಹಕ...
ವಿಜಯಸಾಕ್ಷಿ ಸುದ್ದಿ, ನರಗುಂದ : ಯುವ ಮತದಾರರಲ್ಲಿ ಕಡ್ಡಾಯ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು. ಸಹಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅಕ್ಕಮಹಾದೇವಿ ವಚನಗಳ ಅಂಶಗಳು ಸಾರ್ವಕಾಲಿಕ ಸತ್ಯ ಮತ್ತು ಕನ್ನಡ ಸಾರಸ್ವತ ಲೋಕದ ಆಧ್ಯಾತ್ಮಿಕ ಸಾಹಿತ್ಯದಲ್ಲಿ ಮಹತ್ತರ ಕೊಡುಗೆಗಳಾಗಿವೆ ಎಂದು ನಿವೃತ್ತ ಶಿಕ್ಷಕಿ, ಸಾಹಿತಿ ದೇವಕಿ ಕೊಡ್ಲಿವಾಡ ಹೇಳಿದರು.
ಅವರು...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಶ್ರೀರಾಮ ಸೇನೆಯ ತಾಲೂಕಾ ಘಟಕದ ವತಿಯಿಂದ ರಾಜ್ಯದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಬರ್ಬರ ಕೊಲೆ, ದಾಳಿ ಖಂಡಿಸಿ ಕುಸಿದು ಬಿದ್ದ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ,...
ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಯಾವ ದೇಶದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆದಿರುತ್ತಾರೋ ಆ ದೇಶ ಅಭಿವೃದ್ಧಿ ಪಥದತ್ತ ಸಾಗುವುದು ನಿಶ್ಚಿತ. ಜೊತೆಗೆ ಆ ದೇಶದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯೊಂದಿಗೆ ಎಲ್ಲ ಸೌಭಾಗ್ಯಗಳನ್ನು ಕಾಣಲು...
ವಿಜಯಸಾಕ್ಷಿ ಸುದ್ದಿ, ಗದಗ : ಕಿರಟಗೇರಿ ಗ್ರಾಮಸ್ಥರ ಹಾಗೂ ರಾಘವೇಂದ್ರ ಸ್ವಾಮಿಗಳ ಭಕ್ತರ ಸದಿಚ್ಛೆಯಂತೆ ಗದಗ ತಾಲೂಕಿನ ಕಿರಟಗೇರಿ ಗ್ರಾಮ ಪವಾಡದ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಮಂತ್ರಾಲಯದ ಪೀಠಾಧಿಪತಿಗಳಾದ 108 ಶ್ರೀ ಸುಭುದೇಂದ್ರ ಶ್ರೀಗಳು...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಅಕ್ಕನ ಬಳಗದಲ್ಲಿ ಅಕ್ಕನ ಜಯಂತಿ ಉತ್ಸವದ ಅಂಗವಾಗಿ 4ನೇ ದಿನವಾದ ಮಂಗಳವಾರ ಅಕ್ಕಮಹಾದೇವಿಯನ್ನು ತೊಟ್ಟಲಿಗೆ ಹಾಕಿ ಹೆಸರಿಡುವ ಹಾಗೂ ಮುತ್ತೈಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು....
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಬ್ರಾಹ್ಮಣ ಸಮಾಜ ಸೇವಾ ಸಮಿತಿ ವತಿಯಿಂದ ಮಂಗಳವಾರ ಇಲ್ಲಿನ ಹಿರೇಬಜಾರದ ಮಾರುತಿ ದೇವರ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆಯೊಂದಿಗೆ ತೊಟ್ಟಿಲೋತ್ಸವ, ಬಳಿಕ...
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಪ್ರಕಟವಾದ ಪದವಿಪೂರ್ವ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ, ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು...
ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಹುಬ್ಬಳ್ಳಿಯ ICAI ಸಹಯೋಗದಲ್ಲಿ SIRC ಅಡಿಯಲ್ಲಿ Chartered Accountancy Course ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹುಬ್ಬಳ್ಳಿ ಬ್ರಾಂಚಿನ SIRC ಮಾಜಿ...