Crime News

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು..!

ವಿಜಯಸಾಕ್ಷಿ ಸುದ್ದಿ, ಗದಗ ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು...

ಬೆಳ್ಳಟ್ಟಿಗೆ ತೆರಳುತ್ತಿದ್ದ ಬಸ್ ಪಲ್ಟಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬುಧವಾರ ಶಿರಹಟ್ಟಿ ಕಡೆಯಿಂದ ಬೆಳ್ಳಟ್ಟಿಗೆ ತೆರಳುತ್ತಿದ್ದ...

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಮನೆಗಳ್ಳತನ ನಡೆಸಿದ್ದ ಆರೋಪಿಯ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ...

ಸರಕಾರಿ ಬಸ್ ಪಲ್ಟಿ: ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯ, ಗಾಜು ಹೊಡೆದು ಪ್ರಯಾಣಿಕರನ್ನು ಕಾಪಾಡಿದ ಗ್ರಾಮಸ್ಥರು..!

ವಿಜಯಸಾಕ್ಷಿ ಸುದ್ದಿ, ಮುಂಡರಗಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾದ ಕಾರಣ 20...

Political News

29 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ : ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಏ.12ರಿಂದ ಏ.19ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ, ಆರು ದಿನಗಳಲ್ಲಿ ಒಟ್ಟು 29 ಜನ ಅಭ್ಯರ್ಥಿಗಳಿಂದ 44 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಚುನಾವಣಾಧಿಕಾರಿಗಳೂ...

ಮದುವೆ ಮನೆಯಲ್ಲಿ ಮತದಾನ ಜಾಗೃತಿ

ವಿಜಯಸಾಕ್ಷಿ ಸುದ್ದಿ, ಗದಗ : ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ-ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ...

Cinema

Dharwad News

Gadag News

Trending

ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದಲ್ಲಿ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆಯುಷ್ ನಿರ್ದೇಶನಾಲಯದ ಮಾರ್ಗಸೂಚಿಗಳನುಸಾರ ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ತಾಪಮಾನವು...

29 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ : ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಏ.12ರಿಂದ ಏ.19ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ, ಆರು ದಿನಗಳಲ್ಲಿ ಒಟ್ಟು 29 ಜನ ಅಭ್ಯರ್ಥಿಗಳಿಂದ 44 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಚುನಾವಣಾಧಿಕಾರಿಗಳೂ...

ಮದುವೆ ಮನೆಯಲ್ಲಿ ಮತದಾನ ಜಾಗೃತಿ

ವಿಜಯಸಾಕ್ಷಿ ಸುದ್ದಿ, ಗದಗ : ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ-ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ...

ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಬಲ : ವೈಶಾಲಿ ಎಂ.ಎಲ್

ವಿಜಯಸಾಕ್ಷಿ ಸುದ್ದಿ, ಗದಗ : ಈ ಬಾರಿ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ. 18 ವರ್ಷ ಪೂರ್ಣಗೊಂಡ ಅರ್ಹ ಮತದಾರರೆಲ್ಲರೂ ಮತದಾನ...

ಜೋಳ ಖರೀದಿ ನೋಂದಣಿ ವಿಸ್ತರಿಸಿ : ಟಾಕಪ್ಪ ಸಾತಪುತೆ

ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾರ್ಚ್ 27ರಿಂದ ಪ್ರಾರಂಭವಾಗಿದ್ದ ರೈತರ ಜೋಳ ಖರೀದಿ ನೋಂದಣಿ ಕಾರ್ಯಕ್ರಮವನ್ನು ಮುಂದುವರಿಸುವಂತೆ ಆಗ್ರಹಿಸಿ ಭಾರತಿಯ ಕಿಸಾನ್ ಸಂಘದಿಂದ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ...

ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಿ : ಅಜಯ ಗುಪ್ತಾ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಅಜಯ ಗುಪ್ತಾ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಹಿರಿಯ...

Education

ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಅವರಿಗೆ ಮೌಲ್ಯಯುತ ಮತ್ತು ನೈತಿಕ ಶಿಕ್ಷಣ ದೊರೆಯಲು ಸಾಧ್ಯವಾಗುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಶಾಖೆಯ ಸಂಚಾಲಕಿ ಬಿ.ಕೆ. ಸರೋಜಕ್ಕ ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...

ಜೀವನದಲ್ಲಿ ಉತ್ತಮ ಗುರಿ ಹೊಂದಿ : ಶಿವಾನಂದ ಮಾದಣ್ಣವರ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಬೆಳೆಸಿಕೊಂಡು ಗುರಿ ತಲುಪಲು ಅಧ್ಯಯನಶೀಲರಾಗಬೇಕು ಎಂದು ಸೊರಟೂರ ಆದಿಶಕ್ತಿ ಟ್ರಸ್ಟ್ ಅಧ್ಯಕ್ಷ ಶಿವಾನಂದ ಮಾದಣ್ಣವರ ಹೇಳಿದರು. ಅವರು ಸೊರಟೂರ ಗ್ರಾಮದ ಆದಿಶಕ್ತಿ ಟ್ರಸ್ಟ್ ನ ನವಶಕ್ತಿ ಬೇಸಿಗೆ ಶಿಬಿರದಲ್ಲಿ ಡಾ. ಬಿ.ಆರ್....

India News

error: Content is protected !!