ವಿಜಯಸಾಕ್ಷಿ ಸುದ್ದಿ, ನರಗುಂದ : ಮೇ 7ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು.
ನರಗುಂದ ನಗರದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಕಳೆದ 40 ವರ್ಷಗಳಿಂದ ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ತೋರಿರುವ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಸಮೀಪದ ತಿಮ್ಮಾಪೂರ ಗ್ರಾಮಸ್ಥರು, ರಾಜ್ಯ...
ವಿಜಯಸಾಕ್ಷಿ ಸುದ್ದಿ, ಗದಗ : ಶಹರ ವಲಯದ ಅಕ್ಷರ ಟೆಕ್ನೊ ಶಾಲೆಯಲ್ಲಿ ಇತ್ತೀಚೆಗೆ ವಿಶ್ವ ಗುಬ್ಬಚ್ಚಿ ದಿನವನ್ನು ಆಚರಿಸಲಾಯಿತು. ಗುಬ್ಬಚ್ಚಿ ಚಿಕ್ಕ ಪಕ್ಷಿಯಾದರೂ, ಪರಿಸರ ಸಮತೋಲನಕ್ಕೆ ಅತ್ಯವಶ್ಯ.
`ಗುಬ್ಬಚ್ಚಿಯನ್ನು ಪ್ರೇಮಿಸೋಣ' ಎಂಬ ಘೋಷವಾಕ್ಯದೊಂದಿಗೆ, ಬೊಂಬಿನಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 25ರ ರಾತ್ರಿ 11.34 ಗಂಟೆಯ ಸುಮಾರಿಗೆ ತೇಗೂರ ಚೆಕ್ ಪೋಸ್ಟ್ನಲ್ಲಿ ಕೆಎಸ್ಆರ್ಟಿಸಿ ಬಸ್ ತಪಾಸಣೆ ಮಾಡಿದಾಗ ದಾಖಲೆ ಇಲ್ಲದ 4,97,600 ರೂ ನಗದು ಹಣ ಪತ್ತೆಯಾಗಿದ್ದು,...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 26ರ ಬೆಳಿಗ್ಗೆ ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಕಾರ್ ಒಂದರಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ರೂ. 3,35,500 ಮೌಲ್ಯದ ಪ್ಯಾಂಟ್...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಹೋಳಿ ಹಬ್ಬ ಬಣ್ಣದ ಸಂಕೇತ ಮಾತ್ರವಲ್ಲ, ಅದು ಬದುಕಿಗೆ ಬಣ್ಣ ತುಂಬಿ ಸಂತೋಷ ಮೂಡಿಸುವ ಹಬ್ಬವಾಗಿದೆ. ಪ್ರತಿಯೊಬ್ಬರಲ್ಲಿ ಇರುವ ಕೆಟ್ಟದನ್ನು ಕಳೆದು, ಒಳ್ಳೆಯದನ್ನು ಪಡೆದುಕೊಳ್ಳುವ ಸಂದರ್ಭವಾಗಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ವೇಳಾಪಟ್ಟಿಯನ್ನು ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರು ಕಾಲಕಾಲಕ್ಕೆ ನೀಡುವ...
ವಿಜಯಸಾಕ್ಷಿ ಸುದ್ದಿ, ರೋಣ : ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ.
ಅದನ್ನು ತಪ್ಪಿಸಲು ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...
ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ.
ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ...