ವಿಜಯಸಾಕ್ಷಿ ಸುದ್ದಿ, ರೋಣ : ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಮಹತ್ವ ಸಾರುವ ಉದ್ದೇಶದಿಂದ ರೋಣ ತಾಲೂಕ ಪಂಚಾಯತ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಅವರ ಮದುವೆ ಸಮಾರಂಭದಲ್ಲಿ ರೋಣ ತಾ.ಪಂ ಕಾರ್ಯನಿರ್ವಾಹಕ...
ವಿಜಯಸಾಕ್ಷಿ ಸುದ್ದಿ, ನರಗುಂದ : ಯುವ ಮತದಾರರಲ್ಲಿ ಕಡ್ಡಾಯ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು. ಸಹಿ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಬ್ರಾಹ್ಮಣ ಸಮಾಜ ಸೇವಾ ಸಮಿತಿ ವತಿಯಿಂದ ಮಂಗಳವಾರ ಇಲ್ಲಿನ ಹಿರೇಬಜಾರದ ಮಾರುತಿ ದೇವರ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆಯೊಂದಿಗೆ ತೊಟ್ಟಿಲೋತ್ಸವ, ಬಳಿಕ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸಮೀಪದ ಸುಕ್ಷೇತ್ರ ಕಾಲಕಾಲೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಸಂಜೆ ಸಕಲ ವ್ಯಾದ ವೈಭವಗಳೊಂದಿಗೆ, ಅಸಂಖ್ಯಾತ ಸದ್ಭಕ್ತರ ಮಧ್ಯೆ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ದವನದ ಹುಣ್ಣಿಮೆ ದಿನದಂದು...
ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಬುಧವಾರ ಗದುಗಿನ ಶ್ರೀ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾದ ತೋಂಟದ ಶ್ರೀ ಸಿದ್ದರಾಮ ಮಹಾಸ್ವಾಮೀಜಿಗಳ...
ವಿಜಯಸಾಕ್ಷಿ ಸುದ್ದಿ, ರೋಣ : ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಮಹತ್ವ ಸಾರುವ ಉದ್ದೇಶದಿಂದ ರೋಣ ತಾಲೂಕ ಪಂಚಾಯತ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಅವರ ಮದುವೆ ಸಮಾರಂಭದಲ್ಲಿ ರೋಣ ತಾ.ಪಂ ಕಾರ್ಯನಿರ್ವಾಹಕ...
ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯಿತಿ ವಿಭಿನ್ನ ಮತ್ತು ವಿಶಿಷ್ಟ ನಡೆ ಅನುಸರಿಸಿ, ನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು...
ವಿಜಯಸಾಕ್ಷಿ ಸುದ್ದಿ, ನರಗುಂದ : ಯುವ ಮತದಾರರಲ್ಲಿ ಕಡ್ಡಾಯ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿತ್ತು. ಸಹಿ...
ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚೆಗೆ ಪ್ರಕಟವಾದ ಪದವಿಪೂರ್ವ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳ ಮನೆಮನೆಗೆ ತೆರಳಿ, ಸನ್ಮಾರ್ಗ ಪ.ಪೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು...
ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಹುಬ್ಬಳ್ಳಿಯ ICAI ಸಹಯೋಗದಲ್ಲಿ SIRC ಅಡಿಯಲ್ಲಿ Chartered Accountancy Course ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹುಬ್ಬಳ್ಳಿ ಬ್ರಾಂಚಿನ SIRC ಮಾಜಿ...