ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬಹುದೊಡ್ಡ ಸಂಖ್ಯೆಯಲ್ಲಿ ಮತದಾರರು ಶಾಂತಿ-ಶಿಸ್ತು ಕಾಪಾಡಿಕೊಂಡು ಮತದಾನ ಮಾಡಿದ್ದಾರೆ. ಯಾವುದೇ ಗೊಂದಲ, ಗಲಾಟೆ ಪ್ರಕರಣ ದಾಖಲಾಗದೇ ಶಾಂತಿಯುತ ಮತದಾನ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 13,62,421 ಮತದಾರರು ಮತ ಚಲಾಯಿಸಿದ್ದು, ಶೇ. 74.37 ಮತದಾನ ದಾಖಲಾಗಿದೆ.
ಬೆಳಿಗ್ಗೆ 7 ಗಂಟೆಗೆ ಎಲ್ಲಾ 1872 ಮತಗಟ್ಟೆಗಳಲ್ಲೂ ಮತದಾನ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಬಸವೇಶ್ವರ ಜಯಂತಿ ಅಂಗವಾಗಿ ಇಲ್ಲಿಯ ವಿವಿಧ ಸಂಘಟನೆಗಳಿಂದ ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ಮಲ್ಲಿಕಾರ್ಜುನ ಭಜನಾ ಸಂಘದ ಕಾರ್ಯಕರ್ತರು ಬಸವೇಶ್ವರರ ತತ್ವಾದರ್ಶಗಳ ಹಾಡುಗಳನ್ನು ಹಾಡುತ್ತಾ ಗ್ರಾಮದ...
ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯಿತಿಯಲ್ಲಿ ವಿಶ್ವಗುರು ಬಸವಣ್ಣನವರ ಮತ್ತು ಹೇಮರಡ್ಡಿ ಮಲ್ಲಮ್ಮರವರ ಜಯಂತಿಯನ್ನು ಆಚರಿಸಲಾಯಿತು.
ವಿಶೇಷ ಆಹ್ವಾನಿತರಾದ ಕಳಸಾಪೂರ ಬಸವಕೇಂದ್ರದ ಕಾರ್ಯಧ್ಯಕ್ಷ ಮಲ್ಲಿಕಾರ್ಜುನ ಖಂಡಮ್ಮನವರ ಮಾತನಾಡಿ, 12ನೇ ಶತಮಾನದಲ್ಲಿ...
ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ...
ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಡಿ.ಎಚ್. ಕಬಾಡಿ ಕಟ್ಟಡದಲ್ಲಿನ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ಸಂಗೀತ ವಿದ್ಯಾಲಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ...
ವಿಜಯಸಾಕ್ಷಿ ಸುದ್ದಿ, ಗದಗ : ಇಂಜಿನಿಯರಿಂಗ್ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳಲ್ಲಿ ವಿಶಿಷ್ಟವಾದ ತಾಂತ್ರಿಕ ಮತ್ತು ತಾರ್ಕಿಕ ಚಿಂತನೆ ಮಾಡುವ ಗುಣವಿರುತ್ತದೆ. ಅದನ್ನು ಬಳಸಿಕೊಂಡು ದೇಶಕ್ಕೆ ಉತ್ತಮೋತ್ತಮ ಕೊಡುಗೆಗಳನ್ನು ನೀಡಬೇಕು ಎಂದು ಡಾ. ಎಂ.ಎಂ. ಅವಟಿ ನುಡಿದರು.
ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ಕಂಪ್ಯೂಟರ್...
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಗದ್ಗುರು ತೋಂಟದಾರ್ಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ.
ಆಂಗ್ಲ ಮಾಧ್ಯಮ ವಿಭಾಗದಲ್ಲಿ: ಸಂಜನಾ ಪಾಟೀಲ 625ಕ್ಕೆ 571 ಅಂಕ ಪಡೆದು ಶೇ.91.36 ಫಲಿತಾಂಶದೊಂದಿಗೆ...