Crime News

ಬಸವಣ್ಣ ದೇವರ ರಥೋತ್ಸವದಲ್ಲಿ ಅವಘಡ: ತೇರಿನ ಗಾಲಿಗೆ ಸಿಲುಕಿ ವ್ಯಕ್ತಿ ಸಾವು

ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ ಬಸವಣ್ಣ ದೇವರ ಜಾತ್ರೆಯ ತೇರಿನ ಗಾಲಿಗೆ ಸಿಲುಕಿ ವ್ಯಕ್ತಿಯೋರ್ವ...

ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ : ಹಾಸನದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ...

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಫೈರೋಜ್‌ಗೆ ಪೊಲೀಸರ ಗುಂಡೇಟು

ಸ್ಥಳ ಪರಿಶೀಲನೆ ವೇಳೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಫೈರೋಜ್.... ಪಿಎಸ್ಐ...

ನೇಹಾ ಹಿರೇಮಠ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ : ನಿಂಗನಗೌಡ

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ...

ರಾಜ್ಯ ಸರ್ಕಾರದಿಂದ ಉದಾಸೀನ ಧೋರಣೆ : ಕಳಕಪ್ಪ ಬಂಡಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ರಾಜ್ಯ...

Political News

ಗೊಂದಲಗಳಿಲ್ಲದೇ ಪೂರ್ಣಗೊಂಡ ಮತದಾನ

ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬಹುದೊಡ್ಡ ಸಂಖ್ಯೆಯಲ್ಲಿ ಮತದಾರರು ಶಾಂತಿ-ಶಿಸ್ತು ಕಾಪಾಡಿಕೊಂಡು ಮತದಾನ ಮಾಡಿದ್ದಾರೆ. ಯಾವುದೇ ಗೊಂದಲ, ಗಲಾಟೆ ಪ್ರಕರಣ ದಾಖಲಾಗದೇ ಶಾಂತಿಯುತ ಮತದಾನ...

ಧಾರವಾಡದಲ್ಲಿ ಶೇ.74.37ರಷ್ಟು ಮತದಾನ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 13,62,421 ಮತದಾರರು ಮತ ಚಲಾಯಿಸಿದ್ದು, ಶೇ. 74.37 ಮತದಾನ ದಾಖಲಾಗಿದೆ. ಬೆಳಿಗ್ಗೆ 7 ಗಂಟೆಗೆ ಎಲ್ಲಾ 1872 ಮತಗಟ್ಟೆಗಳಲ್ಲೂ ಮತದಾನ...

Cinema

Dharwad News

Gadag News

Trending

ಜನತೆಯ ಜೀವ ಹಿಂಡುತ್ತಿದೆ ಜಲಕ್ಷಾಮ

ವಿಜಯಸಾಕ್ಷಿ ಸುದ್ದಿ, ಗದಗ : ಈ ಬಾರಿಯ ಬಿಸಿಲಿನ ತಾಪಕ್ಕೆ ಇಡೀ ರಾಜ್ಯವೇ ತತ್ತರಿಸಿದೆ. ಸೂರ್ಯನ ಕೆಂಗಣ್ಣಿಗೆ ಸಕಲವೂ ಸುಟ್ಟು ಭಸ್ಮವಾಗುವಂತೆ ಭಾಸವಾಗುತ್ತಿದೆ. ಮನೆಯಿಂದ ಹೊರಬರಲು ಸಾರ್ವಜನಿಕರು ಹಿಂದೇಟು ಹಾಕುವಂತಾಗಿದೆ. ಬಾಯಾರಿಕೆ ನೀಗುವ...

ಬಸವ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಬಸವೇಶ್ವರ ಜಯಂತಿ ಅಂಗವಾಗಿ ಇಲ್ಲಿಯ ವಿವಿಧ ಸಂಘಟನೆಗಳಿಂದ ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಮಲ್ಲಿಕಾರ್ಜುನ ಭಜನಾ ಸಂಘದ ಕಾರ್ಯಕರ್ತರು ಬಸವೇಶ್ವರರ ತತ್ವಾದರ್ಶಗಳ ಹಾಡುಗಳನ್ನು ಹಾಡುತ್ತಾ ಗ್ರಾಮದ...

ಕಳಸಾಪೂರದಲ್ಲಿ ಬಸವ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯಿತಿಯಲ್ಲಿ ವಿಶ್ವಗುರು ಬಸವಣ್ಣನವರ ಮತ್ತು ಹೇಮರಡ್ಡಿ ಮಲ್ಲಮ್ಮರವರ ಜಯಂತಿಯನ್ನು ಆಚರಿಸಲಾಯಿತು. ವಿಶೇಷ ಆಹ್ವಾನಿತರಾದ ಕಳಸಾಪೂರ ಬಸವಕೇಂದ್ರದ ಕಾರ್ಯಧ್ಯಕ್ಷ ಮಲ್ಲಿಕಾರ್ಜುನ ಖಂಡಮ್ಮನವರ ಮಾತನಾಡಿ, 12ನೇ ಶತಮಾನದಲ್ಲಿ...

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ...

ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಡಿ.ಎಚ್. ಕಬಾಡಿ ಕಟ್ಟಡದಲ್ಲಿನ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ಸಂಗೀತ ವಿದ್ಯಾಲಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ...

ಭಾರತದ ಸಂಸ್ಕಾರ, ಸಂಸ್ಕೃತಿ ಮಾದರಿಯಾಗಿದೆ

ವಿಜಯಸಾಕ್ಷಿ ಸುದ್ದಿ, ಗದಗ : ಅತ್ಯುನ್ನತವಾದ ಸಂಸ್ಕಾರ, ಸಂಸ್ಕೃತಿಗೆ ಜಗತ್ತಿನಲ್ಲಿಯೇ ಹೆಸರಾಗಿರುವ ಭಾರತಕ್ಕೆ ತನ್ನದೇ ಆದ ಹಿರಿಮೆ-ಗರಿಮೆಯ ಸ್ಥಾನವಿದೆ ಎಂದು ಹೊಸಳ್ಳಿಯ ಬೂದೀಶ್ವರ ಸಂಸ್ಥಾನಮಠದ ಜ.ಬೂದೀಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಶುಕ್ರವಾರ ಗದುಗಿನ ಶಿರಡಿ ಸಾಯಿಬಾಬಾ ದೇವಸ್ಥಾನದ...

Education

`ಟಿ.ಸಿ.ಇ ಹ್ಯಾಕಥಾನ್–2024′

ವಿಜಯಸಾಕ್ಷಿ ಸುದ್ದಿ, ಗದಗ : ಇಂಜಿನಿಯರಿಂಗ್ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳಲ್ಲಿ ವಿಶಿಷ್ಟವಾದ ತಾಂತ್ರಿಕ ಮತ್ತು ತಾರ್ಕಿಕ ಚಿಂತನೆ ಮಾಡುವ ಗುಣವಿರುತ್ತದೆ. ಅದನ್ನು ಬಳಸಿಕೊಂಡು ದೇಶಕ್ಕೆ ಉತ್ತಮೋತ್ತಮ ಕೊಡುಗೆಗಳನ್ನು ನೀಡಬೇಕು ಎಂದು ಡಾ. ಎಂ.ಎಂ. ಅವಟಿ ನುಡಿದರು. ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ಕಂಪ್ಯೂಟರ್...

ಜ.ತೋಂಟದಾರ್ಯ ಶಾಲೆಗೆ ಉತ್ತಮ ಫಲಿತಾಂಶ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಗದ್ಗುರು ತೋಂಟದಾರ್ಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ: ಸಂಜನಾ ಪಾಟೀಲ 625ಕ್ಕೆ 571 ಅಂಕ ಪಡೆದು ಶೇ.91.36 ಫಲಿತಾಂಶದೊಂದಿಗೆ...

India News

error: Content is protected !!