ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಮಹಿಳೆಯರಿಗೆ ಬಲ ಬಂದಿದ್ದು, ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿ ಮಾಡಲು ಕೇಂದ್ರದಿಂದ ವರ್ಷಕ್ಕೆ 1 ಲಕ್ಷ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : 18 ವರ್ಷ ಮೇಲ್ಪಟ್ಟ, ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆನ್ನುವ ಉದ್ದೇಶದಿಂದ ಅವರಲ್ಲಿ ಮತದಾನದ ಮಹತ್ವವನ್ನು ತಿಳಿಸುವುದಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ...
ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 2024ರ ಜುಲೈ 13ರಂದು ರಾಷ್ಟ್ರೀಯ ಲೋಕ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಮಹಿಳೆಯರಿಗೆ ಬಲ ಬಂದಿದ್ದು, ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿ ಮಾಡಲು ಕೇಂದ್ರದಿಂದ ವರ್ಷಕ್ಕೆ 1 ಲಕ್ಷ...
ವಿಜಯಸಾಕ್ಷಿ ಸುದ್ದಿ, ಗದಗ
ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಧಾರುಣ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.
ಗದಗ ನಗರದ ದಾಸರ ಓಣಿಯಲ್ಲಿ ಇರುವ ನಗರಸಭೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : 18 ವರ್ಷ ಮೇಲ್ಪಟ್ಟ, ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆನ್ನುವ ಉದ್ದೇಶದಿಂದ ಅವರಲ್ಲಿ ಮತದಾನದ ಮಹತ್ವವನ್ನು ತಿಳಿಸುವುದಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ...
ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿಯ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಏ.19ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಐತಿಹಾಸಿಕ ಹುಕ್ಕೇರಿ ಮಠದಿಂದ ಜೆಪಿ ಸರ್ಕಲ್ವರೆಗೆ...
ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಆಡಳಿತ ನಡೆಸುವಲ್ಲಿ ಸಂಪೂರ್ಣ ಕುಸಿದಿದ್ದು, ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಅವರಿಗೆ ಮೌಲ್ಯಯುತ ಮತ್ತು ನೈತಿಕ ಶಿಕ್ಷಣ ದೊರೆಯಲು ಸಾಧ್ಯವಾಗುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಶಾಖೆಯ ಸಂಚಾಲಕಿ ಬಿ.ಕೆ. ಸರೋಜಕ್ಕ ಹೇಳಿದರು.
ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಬೆಳೆಸಿಕೊಂಡು ಗುರಿ ತಲುಪಲು ಅಧ್ಯಯನಶೀಲರಾಗಬೇಕು ಎಂದು ಸೊರಟೂರ ಆದಿಶಕ್ತಿ ಟ್ರಸ್ಟ್ ಅಧ್ಯಕ್ಷ ಶಿವಾನಂದ ಮಾದಣ್ಣವರ ಹೇಳಿದರು.
ಅವರು ಸೊರಟೂರ ಗ್ರಾಮದ ಆದಿಶಕ್ತಿ ಟ್ರಸ್ಟ್ ನ ನವಶಕ್ತಿ ಬೇಸಿಗೆ ಶಿಬಿರದಲ್ಲಿ ಡಾ. ಬಿ.ಆರ್....