Crime News

ಸರಕಾರಿ ಬಸ್‌ನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 5ಲಕ್ಷ ರೂ. ಜಪ್ತಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಸೂಕ್ತ ದಾಖಲೆ ಇಲ್ಲದೇ ಸರಕಾರಿ ಬಸ್‌ನಲ್ಲಿ ಸಾಗಿಸುತ್ತಿದ್ದ 5ಲಕ್ಷ...

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ನಗದು ವಶ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾದ ಹುಬ್ಬಳ್ಳಿ ರಸ್ತೆಯ...

ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1ಲಕ್ಷ 50 ಸಾವಿರ ರೂ. ಜಪ್ತಿ

ಕ್ರೇಟಾ ಕಾರ್‌ನಲ್ಲಿ ಸಾಗಾಟ ಮಾಡುತ್ತಿದ್ದ ಅಲ್ತಾಫ್ ಅಬ್ದುಲ್ ಕರೀಂ ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಲೋಕಸಭೆ...

ಗದಗ: ಚೆಕ್‌ಪೋಸ್ಟ್ ಸಿಬ್ಬಂದಿ ಕಾರ್ಯಾಚರಣೆ: ಲಕ್ಷಾಂತರ ರೂ. ಅಕ್ರಮ ಹಣ,‌ ಬೆಳ್ಳಿ ವಸ್ತುಗಳು ಜಪ್ತಿ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ ಲೋಕಸಭಾ ಚುನಾವಣೆ ಘೋಷಣೆಯ ನಂತರ ಮತದಾರರನ್ನು ಸೆಳೆಯಲು ನಾನಾ...

ಜಮೀನು ಮಾರಿದ್ದ ಹಣಕ್ಕಾಗಿ ರಾಡ್‌ನಿಂದ ಥಳಿಸಿ ಅಪ್ಪನನ್ನೆ ಕೊಂದ ಮಕ್ಕಳು…!

ವಿಜಯಸಾಕ್ಷಿ ಸುದ್ದಿ, ಗದಗ ಜಮೀನು ಮಾರಿದ್ದ ಹಣಕ್ಕಾಗಿ ಹೆತ್ತ ಅಪ್ಪನನ್ನೇ ಮಕ್ಕಳಿಬ್ಬರು ಕಬ್ಬಿಣದ...

Political News

ಲೋಕಸಭಾ ಚುನಾವಣೆ: ಧಾರವಾಡ ಜಿಲ್ಲೆಯಲ್ಲಿ 90,49,574 ರೂ. ಮೌಲ್ಯದ ಸ್ವತ್ತು ವಶಕ್ಕೆ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್‌ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...

ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಈ ಬಾರಿ ಅತೀ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದು ಹಾವೇರಿ-ಗದಗ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು. ಅವರು ಪಟ್ಟಣದ ದಿ. ಆರ್.ಎನ್....

Cinema

Dharwad News

Gadag News

Trending

ಅಧಿಕಾರಿಗಳು ರೈತರಿಗೆ ಭರವಸೆ ತುಂಬಿ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ, ಬರ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದ್ದು, ಯಾವುದೇ ಗ್ರಾಮ, ಪಟ್ಟಣಗಳಿಗೆ ಕುಡಿಯುವ ನೀರಿನ ಕೊರತೆ ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ...

ಲೋಕಸಭಾ ಚುನಾವಣೆ: ಧಾರವಾಡ ಜಿಲ್ಲೆಯಲ್ಲಿ 90,49,574 ರೂ. ಮೌಲ್ಯದ ಸ್ವತ್ತು ವಶಕ್ಕೆ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ಚುನಾವಣಾ ಆಯೋಗದ ನಿಯಮಾನುಸಾರ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಚೇಕ್‌ಪೋಸ್ಟ್ ತಪಾಸಣೆಯಲ್ಲಿ ಮಾರ್ಚ್...

ಗ್ರಾಮಸ್ಥರಿಂದ ತಹಸೀಲ್ದಾರರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ರೋಣ : ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಾಳಿ ವಿದ್ಯುತ್ ಉತ್ಪಾದನಾ ಕಂಪನಿಗಳ ಬೃಹತ್ ವಾಹನಗಳ ಓಡಾಟದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ವಾಹನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು...

ದೇವರಾಜ್ ನಿಲ್ದಾಣವನ್ನು ಸ್ವಚ್ಛವಾಗಿಡಲು ಸಹಕರಿಸಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಜಿಲ್ಲೆಯ ದೊಡ್ಡ ಬಸ್ ನಿಲ್ದಾಣವಾಗಿರುವ ನರೇಗಲ್ಲ ಬಸ್‌ನಿಲ್ದಾಣವು ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವುದನ್ನು ಮಾಧ್ಯಮದ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ನಮ್ಮ ಗಮನಕ್ಕೆ ತಂದಿದ್ದಾರೆ. ಅವುಗಳಿಗೆ ಶೀಘ್ರವೇ...

ನರೇಗಾದಿಂದ ಬದುಕು ಸದೃಢ

ವಿಜಯಸಾಕ್ಷಿ ಸುದ್ದಿ, ರೋಣ : ನರೇಗಾ ಯೋಜನೆಯು ಬೇಸಿಗೆಯ ದಿನಗಳಲ್ಲಿ ಬಡವರಿಗೆ ಅಸರೆಯಾಗುವುದರ ಜೊತೆಗೆ ಬದುಕನ್ನು ಕಟ್ಟಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ನೀವೆಲ್ಲರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಡವರು ಕೂಲಿ ಕೆಲಸ ಮಾಡಿ ತಮ್ಮ...

ನಾಲ್ವಾಡ ಓಣಿಯಲ್ಲಿ ಕಾಮರತಿ ಉತ್ಸವ

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ನಾಲ್ವಾಡದವರ ಓಣಿಯಲ್ಲಿ 99ನೇ ವರ್ಷದ ಕಾಮರತಿ ಉತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಮಂಗಳವಾರ ಉತ್ಸವ ಸಮಿತಿಯು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಸುಮಾರು 800ಕ್ಕೂ ಹೆಚ್ಚಿನ ಮಹಿಳೆಯರು ಕಾಮರತಿಯ...

Education

ಉತ್ತಮ ಅಂಕದೊಂದಿಗೆ ಜೀವನ ರೂಪಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ...

ಸುಗಮವಾಗಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ. ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ...

India News

error: Content is protected !!