ಮಳೆಯಿಂದಾಗಿ ಬಳ್ಳಾರಿ ರೈಲ್ವೆ ಅಂಡರ್ ಬ್ರಿಡ್ಜ್ ಚರಂಡಿಗಳಲ್ಲಿ ಕಸ ಕಡ್ಡಿ

0
nagarasabhe
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ 5 ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಗದಗ ನಗರದ ಬಳ್ಳಾರಿ ರೈಲ್ವೆ ಅಂಡರ್ ಬ್ರಿಡ್ಜ್ ಬಳಿಯ ಚರಂಡಿಗಳಲ್ಲಿ ಕಸ ಕಡ್ಡಿ-ತುಂಬಿಕೊಂಡು ಅಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು.

Advertisement

ಇದನ್ನು ಗಮನಿಸಿದ ನಗರಸಭೆ ಅಧಿಕಾರಿ ಎಂ.ಎಂ. ಮಕಾನದಾರ, ಆರೋಗ್ಯ ಹಾಗೂ ಪರಿಸರ ಅಭಿಯಂತರ ಅಧಿಕಾರಿ ಆನಂದ್ ಬದಿ ಅವರ ನಿರ್ದೇಶನದಲ್ಲಿ ನಗರಸಭೆಯ ಪೌರಕಾರ್ಮಿಕರು ಕಸ ಕಡ್ಡಿಗಳನ್ನು ತೆರೆವುಗೊಳಿಸಿದರು.


Spread the love

LEAVE A REPLY

Please enter your comment!
Please enter your name here