HomePolitics Newsಶಾಸಕ ಡಾ.ಚಂದ್ರು ಲಮಾಣಿ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ

ಶಾಸಕ ಡಾ.ಚಂದ್ರು ಲಮಾಣಿ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ

For Dai;y Updates Join Our whatsapp Group

MLA Dr. Chandru Lamani discussed about the development of the constituency
ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿನ ಕಾರವಾರ-ಇಳಕಲ್ ರಜ್ಯ ಹೆದ್ದಾರಿ ಅಭಿವೃದ್ಧಿ, ನೀರಾವರಿ, ರೇಲ್ವೆ ಯೋಜನೆ ಸೇರಿ ಮುಖ್ಯವಾಗಿ ಆಗಬೇಕಾಗಿರುವ ಕಾರ್ಯಗಳ ಬಗ್ಗೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img