ಗಜೇಂದ್ರಗಡ ಸಮೀಪದ ಕಾಲಕಾಲೇಶ್ವರ ಗ್ರಾಮದ ಕಾಂಗ್ರೆಸ್ ಮುಖಂಡ, ತಾ.ಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಅವರನ್ನು ರೋಣ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಮೀಕರಣ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿ ಶಾಸಕ ಜಿ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.
Spread the love
ಗಜೇಂದ್ರಗಡ ಸಮೀಪದ ಕಾಲಕಾಲೇಶ್ವರ ಗ್ರಾಮದ ಕಾಂಗ್ರೆಸ್ ಮುಖಂಡ, ತಾ.ಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಅವರನ್ನು ರೋಣ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಮೀಕರಣ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿ ಶಾಸಕ ಜಿ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.