ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯಿಂದ ಮಹಿಳೆ ಮೇಲೆ ಅತ್ಯಾಚಾರ..!

0
Spread the love

ಹಾಸನ: ದೋಷ ನಿವಾರಣೆಗಾಗಿ ಪೂಜೆ ಮಾಡುವ ನೆಪದಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಿದ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಬಾಗಲುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಯಾನಂದ್ (39) ಬಂಧಿತ ಆರೋಪಿಯಾಗಿದ್ದು,

Advertisement

ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ ಬಳಿಕ ಮಹಿಳೆ ಕರೆಸಿಕೊಂಡು ಆತ್ಯಾಚಾರ ಮಾಡಿದ್ದಾನೆ. ಮಹಿಳೆ ನೀಡಿದ ದೂರಿನ್ವಯ ಕೆಲ ದಿನಗಳ ಹಿಂದೆ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು.. ಈ ಸಂಬಂಧ ಆರೋಪಿ ದಯಾನಂದ್ ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here