78 ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

0
Spread the love

ಬೆಂಗಳೂರು: 78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ.. ಮಾಣೆಕ್ ಪರೇಡ್​​ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಮತ್ತು ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು.

Advertisement

ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು.


Spread the love

LEAVE A REPLY

Please enter your comment!
Please enter your name here