HomeBengaluru Newsಬೆಂಗಳೂರಿಗರಿಗೆ ಪವರ್ ಸಮಸ್ಯೆ: ನಾಳೆಯಿಂದ ಎರಡು ದಿನ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರಿಗರಿಗೆ ಪವರ್ ಸಮಸ್ಯೆ: ನಾಳೆಯಿಂದ ಎರಡು ದಿನ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

For Dai;y Updates Join Our whatsapp Group

Spread the love

ಬೆಂಗಳೂರು :-ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಇದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ.

ಅದರಂತೆ ನಾಳೆಯಿಂದ ಎರಡು ದಿನ ನಗರದ ಹಲವೆಡೆ ಪವರ್ ಸಮಸ್ಯೆ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪರ್ಟ್ಮೆಂಟ್, ಕೆಎಸ್ಆರ್ಪಿ, ರಿಚ್ಮಂಡ್ ರಸ್ತೆ ರತ್ನ ಅವೆನ್ಯೂ, ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮರ್ಕ್ಸ್ ರಸ್ತೆ,

ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ರಟ್ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಮಂಡ್ ಸರ್ಕಲ್, ಎಂಬಸ್ಸಿ ಕಚೇರಿ, ಕಮಿಸಿರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮರುಕ್ಲಮ್ ರಸ್ತೆ , ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಆಗಸ್ಟ್ 22 ರಂದು ಗುರುವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ‘66/11ಕೆ.ವಿ ಹೆಚ್.ಬಿ.ಆರ್’ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್,

ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ,

ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೆರ್ಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ,

ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತಾ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್.

ಜೊತೆಗೆ ಆಗಸ್ಟ್ 22 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!