ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ಸನ್ಮಾನ

0
Tribute to the new District Collector Govindarreddy
ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ದಲಿತ ಮುಖಂಡರಾದ ಸತೀಶ ಹೂಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಸ್.ಎನ್. ಬಳ್ಳಾರಿ, ಹಿರಿಯರಾದ ಮೋಹನ ಅಲಮೇಲಕರ, ಆರ್.ಎಲ್. ಮೇಳೆನವರ ಬೂದಪ್ಪ ಹುಣಸಿಮರದ ಮುಂತಾದವರು ಉಪಸ್ಥಿತರಿದ್ದರು.
Spread the love

Tribute to the new District Collector Govindarreddy
ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು-ಕೊರತೆ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ದಲಿತ ಮುಖಂಡರಾದ ಸತೀಶ ಹೂಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಸ್.ಎನ್. ಬಳ್ಳಾರಿ, ಹಿರಿಯರಾದ ಮೋಹನ ಅಲಮೇಲಕರ, ಆರ್.ಎಲ್. ಮೇಳೆನವರ ಬೂದಪ್ಪ ಹುಣಸಿಮರದ ಮುಂತಾದವರು ಉಪಸ್ಥಿತರಿದ್ದರು.

Spread the love
Advertisement

LEAVE A REPLY

Please enter your comment!
Please enter your name here