ಕೆ.ಸುಧಾಕರ್ ಒಬ್ಬ ಕೋವಿಡ್ ಕಳ್ಳ, ಜೈಲಿಗೆ ಹಾಕುವವರೆಗೂ ಬೀಡಲ್ಲ: ಪ್ರದೀಪ್ ಈಶ್ವರ್

0
Spread the love

ಚಿಕ್ಕಬಳ್ಳಾಪುರ: ಸಂಸದ ಕೆ.ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಷ್ಟೇ ಅಲ್ಲ, ಅವರು ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಗೆ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಮುಂದೆ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ.

Advertisement

ಮುಂದಿನ ನಗರಸಭೆ ಚುನಾವಣೆಯಲ್ಲಿ ‘ಕೈ​’ ಬಾವುಟ ಹಾರಿಸುತ್ತೇನೆ, ಜೊತೆಗೆ ಕೆ.ಸುಧಾಕರ್ ಅಲ್ಲ, ಅವರ ಅಪ್ಪನ ಕೈಯಲ್ಲೂ ನನ್ನ ಏನೂ ಮಾಡೋಕೆ ಆಗಲ್ಲ. ಆತ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು.


Spread the love

LEAVE A REPLY

Please enter your comment!
Please enter your name here